18 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
18 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು
1. ಕೆಳಗಿನ ಯಾವ ನಗರಗಳ ಸೆಟ್ ಭಾರತೀಯ ಪ್ರಮಾಣಿತ ಸಮಯಕ್ಕೆ ಉಲ್ಲೇಖ ರೇಖಾಂಶದಲ್ಲಿದೆ?
ಎ) ಬೆಂಗಳೂರು ವಾರಣಾಸಿ
ಬಿ) ಚೆನ್ನೈ ವಾರಣಾಸಿ
ಸಿ) ಕಾಕಿನಾಡ ಪಾಂಡಿಚೇರಿ
ಡಿ) ಪಾಂಡಿಚೇರಿ ವಾರಣಾಸಿ
ಸರಿಯಾದ ಉತ್ತರ: ಸಿ) ಕಾಕಿನಾಡ ಪಾಂಡಿಚೇರಿ
2. ರಾಷ್ಟ್ರೀಯ ಅಟ್ಲಾಸ್ ಮತ್ತು ವಿಷಯಾಧಾರಿತ ಮ್ಯಾಪಿಂಗ್ ಸಂಸ್ಥೆ (NATMO-The National Atlas and Thematic Mapping Organisation) ಇಲ್ಲಿ ನೆಲೆಗೊಂಡಿದೆ?
ಎ) ಕೋಲ್ಕತ್ತಾ
ಬಿ) ಲಕ್ನೋ
ಸಿ) ಡೆಹ್ರಾಡೂನ್
ಡಿ) ನವದೆಹಲಿ
ಸರಿಯಾದ ಉತ್ತರ: ಎ) ಕೋಲ್ಕತ್ತಾ
3. ದಕ್ಷಿಣದಿಂದ ಉತ್ತರಕ್ಕೆ (South to North) ಹರಿಯುವ ನದಿ ಯಾವುದು?
ಎ) ಬ್ರಹ್ಮಪುತ್ರ
ಬಿ) ನರ್ಮದಾ
ಸಿ) ಗಂಗಾ
ಡಿ) ಕೃಷ್ಣ
ಸರಿಯಾದ ಉತ್ತರ: ಬಿ) ನರ್ಮದಾ
4. ಅರಕನ್ ಯೋಮಾ (Arakan yoma) ಹಿಮಾಲಯದ ವಿಸ್ತರಣೆಯಾಗಿದೆ. ಇದು ___ ಕಂಡು ಬರುತ್ತದೆ?
ಎ) ಮ್ಯಾನ್ಮಾರ್
ಬಿ) ಪಶ್ಚಿಮ ಬಂಗಾಳ
ಸಿ) ನಾಗಾಲ್ಯಾಂಡ್
ಡಿ) ಬಲೂಚಿಸ್ತಾನ್
ಸರಿಯಾದ ಉತ್ತರ: ಎ) ಮ್ಯಾನ್ಮಾರ್
5. ಭಾರತದಲ್ಲಿ ಪ್ರಾರಂಭವಾದ ಮೊದಲ ನದಿ ಕಣಿವೆ ಯೋಜನೆ ಯಾವುದು?
ಎ) ಭಾಕ್ರಾ ನಂಗಲ್ ಯೋಜನೆ
ಬಿ) ದಾಮೋದರ್ ವ್ಯಾಲಿ ಯೋಜನೆ
ಸಿ) ಕೋಸಿ ಯೋಜನೆ
ಡಿ) ಹಿರಾಕುಡ್ ಯೋಜನೆ
ಸರಿಯಾದ ಉತ್ತರ: ಬಿ) ದಾಮೋದರ್ ವ್ಯಾಲಿ ಯೋಜನೆ
6. ಮಧ್ಯಪ್ರದೇಶದ ಕನ್ಹಾ ರಾಷ್ಟ್ರೀಯ ಉದ್ಯಾನವನವು ಪ್ರಪಂಚದ ಕೆಳಗಿನ ಯಾವ ಜೈವಿಕ ಭೌಗೋಳಿಕ ಪ್ರದೇಶಗಳಲ್ಲಿ ಸೇರಿದೆ?
ಎ) ಉಷ್ಣವಲಯದ ಉಪ-ಆರ್ದ್ರ ಕಾಡುಗಳು
ಬಿ) ಉಷ್ಣವಲಯದ ಆರ್ದ್ರ ಕಾಡುಗಳು
ಸಿ) ಟ್ರೋಫಿಕಲ್ ಒಣ ಅರಣ್ಯಗಳು
ಡಿ) ಟ್ರೋಫಿಕಲ್ ಆರ್ದ್ರ ಕಾಡುಗಳು
ಸರಿಯಾದ ಉತ್ತರ: ಸಿ) ಟ್ರೋಫಿಕಲ್ ಒಣ ಅರಣ್ಯಗಳು
7. ಎಷ್ಟು ಭಾರತೀಯ ರಾಜ್ಯಗಳು ಮ್ಯಾನ್ಮಾರ್ ಜೊತೆ ಗಡಿಯನ್ನು ಹಂಚಿಕೊಂಡಿವೆ?
ಎ) 6
ಬಿ) 7
ಸಿ) 3
ಡಿ) 4
ಸರಿಯಾದ ಉತ್ತರ: ಡಿ) 4
8. ದುಲ್ ಹಸ್ತಿ ವಿದ್ಯುತ್ ಕೇಂದ್ರವು (The Dul Hasti Power Station) ಈ ಕೆಳಗಿನ ಯಾವ ನದಿಯನ್ನು ಆಧರಿಸಿದೆ?
ಎ) ಬೀಯಾಸ್
ಬಿ) ಚೆನಾಬ್
ಸಿ) ರಾವಿ
ಡಿ) ಸಟ್ಲೆಜ್
ಸರಿಯಾದ ಉತ್ತರ: ಬಿ) ಚೆನಾಬ್
9. ಭಾರತದ ಮೊದಲ ಸೌರ ಕೊಳಗಳು ಭುಜ್ ಸೌರ ಕೊಳ (India's first solar ponds Bhuj Solar Pond project) ಯೋಜನೆಯನ್ನು ____ ರಾಜ್ಯದಲ್ಲಿ ನಿರ್ಮಿಸಲಾಗುತ್ತಿದೆ?
ಎ) ರಾಜಸ್ಥಾನ
ಬಿ) ಮಹಾರಾಷ್ಟ್ರ
ಸಿ) ಗುಜರಾತ್
ಡಿ) ಆಂಧ್ರ ಪ್ರದೇಶ
ಸರಿಯಾದ ಉತ್ತರ: ಡಿ) ಆಂಧ್ರ ಪ್ರದೇಶ
10. ಭಾರತದ ಭೂಪ್ರದೇಶದಲ್ಲಿರುವ ಎರಡು ಜ್ವಾಲಾಮುಖಿ ದ್ವೀಪಗಳು?
06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada www.kpscnotesmcqs.in ನಲ್ಲಿ ನಡೆಸಲಾಗುತ್ತದೆ. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025, September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs
ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...
ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ. ಪೀಠಿಕೆ : ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ. ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...
ದೀಪಾವಳಿ ಹಬ್ಬದ ಸಮಯದಲ್ಲಿ ಯಾವ ದಿನ ಎಷ್ಟು ದೀಪ ಬೆಳಗಿಸಬೇಕು ನಿಮಗೆ ಗೊತ್ತೇ? ಇಲ್ಲಿದೆ ಸಂಪೂರ್ಣ ಮಾಹಿತಿ ದೀಪಾವಳಿ ಹಬ್ಬವು ಹಿಂದೂಧರ್ಮದ ಅತ್ಯಂತ ಪ್ರಮುಖ ಹಾಗೂ ಬಹು ಪ್ರತಿಷ್ಠಿತ ಹಬ್ಬವಾಗಿದೆ. ಈ ಹಬ್ಬದಲ್ಲಿ ಕತ್ತಲೆಯನ್ನು ಓಡಿಸಿ ಬೆಳಕನ್ನು ತರುವ ಮೂಲಕ ಒಳಿತಿನ ಮೇಲೆ ಕೆಟ್ಟದಿನ ಜಯವನ್ನು ಸಂಭ್ರಮಿಸುತ್ತಾರೆ. ಮನೆಯು ದೊಡ್ಡ ಹಬ್ಬದ ನೆಪದಲ್ಲಿ, ದೀಪ ಮತ್ತು ಹೂವಿನ ಅಲಂಕಾರದಿಂದ ಸಡಗರಗತವಾಗಿರುತ್ತದೆ. ದೀಪಾವಳಿ ಆಧ್ಯಾತ್ಮಿಕತೆಯನ್ನೂ, ಸಂತೋಷದ ಸಂಕೇತವನ್ನೂ ಸಾರುತ್ತಿದ್ದು, ದೀಪ ಹಚ್ಚುವ ಪ್ರತಿ ದಿನದಂಥಾ ಸಂಪ್ರದಾಯವು ತನ್ನದೇ ಆದ ಮಹತ್ವವನ್ನು ಹೊಂದಿದೆ. ಧನ್ತೇರಸ್, ನರಕ ಚತುರ್ದಶಿ ಮತ್ತು ದೀಪಾವಳಿಯ ಮುಖ್ಯ ದಿನದಂದು ನಿರ್ದಿಷ್ಟ ಸಂಖ್ಯೆಯ ದೀಪಗಳನ್ನು ಹಚ್ಚುವುದು ಪ್ರತಿ ಹಬ್ಬದ ಧಾರ್ಮಿಕ, ಆತ್ಮೀಯತೆ ಹಾಗೂ ಅದೃಷ್ಟದ ಸಂಕೇತವಾಗಿದೆ. ಈ ಲೇಖನದಲ್ಲಿ, ದೀಪಾವಳಿ ಸಂಭ್ರಮದ ಈ ಮೂರು ಮುಖ್ಯ ದಿನಗಳಲ್ಲಿ ಎಷ್ಟು ದೀಪಗಳನ್ನು ಹಚ್ಚಬೇಕು ಮತ್ತು ಅವುಗಳ ಹಿಂದಿರುವ ಅರ್ಥವನ್ನು ವಿವರಿಸುತ್ತೇವೆ. ಧನ್ತೇರಸ್: ಸಮೃದ್ಧಿಯ ಶುಭಾರಂಭ ದಿನಾಂಕ: ಅಕ್ಟೋಬರ್ 29 ಧನ್ತೇರಸ್ ದೀಪಾವಳಿಯ ಮೊದಲ ದಿನವಾಗಿದ್ದು, ಇದು ಸಮೃದ್ಧಿಯ ಸಂಕೇತವಾಗಿ ಪರಿಗಣಿಸಲಾಗುತ್ತದೆ. ಧಾರ್ಮಿಕ ಆಚರಣೆಗಳ ಪ್ರಕಾರ, ಧನ್ತೇರಸಿನಂದು ಮನೆಗಳಲ್ಲಿ 13 ದೀಪಗಳನ್ನು ಹಚ್ಚುವುದು ಮಂಗಳಕರವೆಂದು ನಂಬಲಾಗಿದೆ. ಈ ದೀಪಗಳನ್ನು ಮನೆ, ಅಂಗಡಿ ಮತ್ತು ಆಫೀಸ್ಗಳ ಪ...
Top-10 Indian Constitution Question Answers in Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಭಾರತದ ಸಂವಿಧಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 Indian Constitution Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Polic...
ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ 💥 Best ...
Best General Knowledge MCQs in Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್ ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...
Top-50 General Knowledge (GK) Question Answers in Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...
ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ (AIASL) ನಲ್ಲಿ 429 ಹುದ್ದೆಗಳ ನೇಮಕಾತಿ AIASL 2024 ನೇಮಕಾತಿ ಅಧಿಸೂಚನೆ: ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ (AIASL) ತನ್ನ ಸಂಸ್ಥೆಯಲ್ಲಿ 429 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಈ ಉದ್ಯೋಗ ಅವಕಾಶಗಳು ಲಭ್ಯವಿವೆ. ಮುಖ್ಯಾಂಶಗಳು: ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಆಯ್ಕೆ. ಅರ್ಜಿ ಶುಲ್ಕ: ರೂ. 500/- ಸಂದರ್ಶನ ದಿನಾಂಕ: ಅಕ್ಟೋಬರ್ 24 ರಿಂದ ಅಕ್ಟೋಬರ್ 28, 2024 ವೈಯಕ್ತಿಕ ಸಂದರ್ಶನ ವಿಳಾಸ: The Flora Grand, Near Vaddem Lake, Vasco-da, Gama, Goa 503802. ವೇತನ ಶ್ರೇಣಿ: ರೂ. 20,000/ರಿಂದ ರೂ. 45,000/-ವರೆಗೆ. ಹುದ್ದೆಗಳ ವಿವರಗಳು: Click Here : ಭಾರತೀಯ ರೈಲ್ವೆ 8383 ಎನ್ಟಿಪಿಸಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ ಜೂನಿಯರ್ ಆಫೀಸರ್ ಟೆಕ್ನಿಕಲ್ 07 ಸೀನಿಯರ್ ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ 04 ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ 39 ...
29th March 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-29th March 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada www.kpscnotesmcqs.in ನಲ್ಲಿ ನಡೆಸಲಾಗುತ್ತದೆ. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025, September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs
KPSC NOTES MCQS is Karnataka's No.01 Most Trust worthy Website which Gives Descriptive type Multiple Choice Question Answers (MCQ's) and Best Kannada Notes For All KPSC Conducted Exams Like KPSC KAS, FDA, SDA, PSI, PDO, PC, Group-C, Teachers Recruitment and Teachers Eligibility Test (TET). KPSC Notes MCQs doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.
No comments:
Post a Comment